ಕಾಯಕವೇ ಕೈಲಾಸ..
779 views
11 days ago
"ಲೇಸ ಕಂಡು ಮನ ಬಯಸಿ ಬಯಸಿ ಆಸೆ ಮಾಡಿದೊಡಿಲ್ಲ ಕಂಡಯ್ಯಾ! ತಾಳಮರಕ್ಕೆ ಕೈಯ ನೀಡಿ ಮೇಲೆ ನೋಡಿ ಗೋಣು ನೊಂದುದಯ್ಯಾ! ಕೂಡಲ ಸಂಗಮದೇವ, ಕೇಳಯ್ಯಾ, ನೀನೀವ ಕಾಲಕ್ಕಲ್ಲದಿಲ್ಲ ಕಂಡಯ್ಯಾ ! ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ವಚನಗಳು #//🌳ವಚನ ಸಾಹಿತ್ಯ 🌳//