ತಿಹಾರ್ ಜೈಲ್ಗೆ ಸರೆಂಡರ್ ಆದ ಬಾಲಿವುಡ್ ಖ್ಯಾತ ಹಾಸ್ಯ ನಟ ರಾಜ್ಪಾಲ್ - AIN Kannada
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಹಾಸ್ಯ ನಟ ರಾಜ್ಪಾಲ್ ಯಾದವ್ ಅವರಿಗೆ ದೆಹಲಿ ಹೈಕೋರ್ಟ್ ಯಾವುದೇ ರಿಲೀಫ್ ನೀಡಲು ನಿರಾಕರಿಸಿದ್ದು, ಅದರ ಬೆನ್ನಲ್ಲೇ ನಟ ತಿಹಾರ್ ಜೈಲಿನ ಅಧಿಕಾರಿಗಳ ಎದುರು ಶರಣಾಗಿದ್ದಾರೆ. ಗುರುವಾರ (ಜನವರಿ 5) ಸಂಜೆ ನಾಲ್ಕು ಗಂಟೆ ಸುಮಾರಿಗೆ ರಾಜ್ಪಾಲ್ ಯಾದವ್ ತಿಹಾರ್ ಜೈಲಿಗೆ ಆಗಮಿಸಿದ್ದು, ಬಳಿಕ ಜೈಲು ಅಧಿಕಾರಿಗಳು ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ಪ್ರಸ್ತುತ ಅವರನ್ನು ಜೈಲಿನಲ್ಲಿ ಇರಿಸಲಾಗಿದೆ. ಈ ಪ್ರಕರಣವನ್ನು ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ದಾಖಲಿಸಿದ್ದು, ರಾಜ್ಪಾಲ್