ಕಾಯಕವೇ ಕೈಲಾಸ..
379 views
"ಕರ್ಪುರದ ಗಿರಿಯ ಉರಿ ಹಿಡಿದಡೆ ಇದ್ದಿಲುಂಟೆ??? ಮಂಜಿನ ಶಿವಾಲಯಕ್ಕೆ ಬಿಸಿಲ ಕಳಸವುಂಟೆ??? ಕೆಂಡದ ಗಿರಿಯನರಗಿನ ಬಾಣದಲೆಚ್ಚಡೆ, ಮರಳಿ ಬಾಣವನರಸಲುಂಟೆ??? ಗುಹೇಶ್ವರನೆಂಬ ಲಿಂಗವನರಿದು ಮರಳಿ ನೆನೆಯಲುಂಟೆ??? ✍️ ಅಲ್ಲಮಪ್ರಭುದೇವರ ವಚನ.. ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು