ಕಾಯಕವೇ ಕೈಲಾಸ..
635 views
"ಕಾಯದ ಸುಳುಹುಳ್ಳನ್ನಕ್ಕ ಕರ್ಮಪೂಜೆ ಬೇಕೆಂಬರು. ಜೀವನ ಸಂಚಾರವುಳ್ಳನಕ್ಕ ಜ್ಞಾನವನರಿಯಬೇಕೆಂಬರು. ಜ್ಞಾನ ಧ್ಯಾನಿಸಿ ಕಾಬಲ್ಲಿ, ಕಾಯದ ಕರ್ಮದಿಂದ ಮುಕ್ತಿಯೋ??? ಜೀವನ ಜ್ಞಾನದಿಂದ ಮುಕ್ತಿಯೋ??? ಜ್ಞಾನ ಧ್ಯಾನದಿಂದ ಮುಕ್ತಿಯೋ??? ಧ್ಯಾನಿಸಿ ಕಾಲ ಕುರುಹ ಎನಗೊಂದುಬಾರಿ ತೋರಾ. ಕೈಯುಳಿ ಕತ್ತಿ ಅಡಿಗೂಂಟಕ್ಕಡಿಯಾಗಬೇಡ, ಅರಿ ನಿಜಾ[ತ್ಮಾ]ರಾಮ ರಾಮನಾ.. ✍🏻 ಶರಣ ಮಾದಾರ ಚೆನ್ನಯ್ಯನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ