ಕಾಯಕವೇ ಕೈಲಾಸ..
771 views
5 months ago
"ಗಾಂಧಾರಿ ಮಾಂಧಾರಿಯೆಂಬ ಆಹೋರಾತ್ರಿಯಲ್ಲಿ ಲಿಂಗವ ಪೂಜಿಸಬೇಕು. ಊರ ಕೋಳಿ ಕೂಗವ ಮುನ್ನ, ಕಾಡ ನವಿಲು ಒದರದ ಮುನ್ನ, ಲಿಂಗವ ಪೂಜಿಸಬೇಕು. ಗೋವುಗಳ ಕೊಲ್ಲುವ ಪಾಪಿಯ ದನಿ ಕೇಳುವ ಮುನ್ನ, ತುಂಬಿ ಮುಟ್ಟಿ ಪುಷ್ಪ ನಿಮ೯ಲ್ಯವಾಗದ ಮುನ್ನ, ಲಿಂಗವ ಪೂಜಿಸಬೇಕು. ಶುದ್ಧಾಂತ: ಕರಣವಾಗಿ ಲಿಂಗದ ಪೂಜೆಯ ಮಾಡಬೇಕು. ತನ್ನೊಡನೆ ಮಲಗಿದ೯ ಸತಿಯನೆಬ್ಬಿಸದೆ ಲಿಂಗಕ್ಕೆರೆದ ಸದ್ಬಕ್ತನ ಶ್ರೀಪಾದವ ತೋರಿ ಬದುಕಿಸಯ್ಯಾ ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ