NARAYANSWAMY KV
878 views
#😍 ನನ್ನ ಸ್ಟೇಟಸ್ #📖 ನನ್ನ ಓದು #💓ಮನದಾಳದ ಮಾತು ಸರ್ಕಾರದಲ್ಲಿ ಕಮಿಷನ್‌ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಗುತ್ತಿಗೆದಾರರು ಮತ್ತೊಮ್ಮೆ ಆರೋಪಿಸಿದ್ದಾರೆ. ರಾಜ್ಯದಲ್ಲಿ @INCKarnataka ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗುತ್ತಿಗೆದಾರರ ಬಾಕಿ ಪಾವತಿ ಬಿಡುಗಡೆ ಮಾಡಿಲ್ಲ. ಇದರಿಂದ ರೋಸಿ ಹೋಗಿರುವ ಗುತ್ತಿಗೆದಾರರು ಕಾಮಗಾರಿ ನಿಲ್ಲಿಸಿ ಪ್ರತಿಭಟಿಸುವ ಬೆದರಿಕೆ ಒಡ್ಡಿದ್ದಾರೆ. ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು 60% ಕಮಿಷನ್‌ ದಂಧೆಯಲ್ಲಿ ತೊಡಗಿದ್ದಾರೆ. ಸಾಲ ಪಡೆದು ಕಾಮಗಾರಿ ನಡೆಸಿದ್ದ ಗುತ್ತಿಗೆದಾರರು ಈಗ ಅತಂತ್ರರಾಗಿದ್ದಾರೆ. ಗುತ್ತಿಗೆದಾರರ ₹38 ಸಾವಿರ ಕೋಟಿ ಬಾಕಿ ಉಳಿಸಿಕೊಂಡಿರುವುದು ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಸ್ಪಷ್ಟ ನಿದರ್ಶನವಾಗಿದೆ. #CorruptCongress #60%CongressSarkara