ಕಾಯಕವೇ ಕೈಲಾಸ..
692 views
4 days ago
"ಪರಿಯಾಣವೆ ಭಾಜನವೆಂಬರು; ಪರಿಯಾಣ ಭಾಜನವಲ್ಲ, ಲಿಂಗಕ್ಕೆ ತನ್ನ ಮನವೆ ಭಾಜನ. ಪ್ರಾಣವನು ಬೀಸರವೋಗಲೀಯದೆ ಮೀಸಲಾಗರ್ಪಿಸಬಲ್ಲಡೆ ಕೂಡಿಕೊಂಡಿಪ್ಪ, ನಮ್ಮ ಕೂಡಲಸಂಗಮದೇವ.. ✍ ವಿಶ್ವಗುರು ಬಸವಣ್ಣನವರ ವಚನ.. ಸ.ವ.ಸಂ:೧ ವ.ಸಂ:೮೩೭.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು