ಕಾಯಕವೇ ಕೈಲಾಸ..
785 views
ಶ್ರೀ ಗುರು ಬಸವ ಲಿಂಗಾಯನಮಃ.. "ಒಮ್ಮನವ ಮೀರಿ ಇಮ್ಮನದಲ್ಲಿ ತಂದಿರಿ ಇದು ನಿಮ್ಮ ಮನವೊ ಬಸವಣ್ಣನ ಅನುಮಾನದ ಚಿತ್ತವೊ??? ಈ ಮಾತು ಮಾರಯ್ಯಪ್ರಿಯ ಅಮಲೇಶ್ವರ ಲಿಂಗಕ್ಕೆ ಸಲ್ಲದಬೋನ ಅಲ್ಲಿಯೇ ಸುರಿದು ಬನ್ನಿ ಮಾರಯ್ಯಾ.. ✍️ ಆಯ್ದಕ್ಕಿ ಲಕ್ಕಮ್ಮನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು