ಶ್ರೀ ಗುರು ಬಸವ ಲಿಂಗಾಯನಮಃ.. "ಒಮ್ಮನವ ಮೀರಿ ಇಮ್ಮನದಲ್ಲಿ ತಂದಿರಿ ಇದು ನಿಮ್ಮ ಮನವೊ ಬಸವಣ್ಣನ ಅನುಮಾನದ ಚಿತ್ತವೊ??? ಈ ಮಾತು ಮಾರಯ್ಯಪ್ರಿಯ ಅಮಲೇಶ್ವರ ಲಿಂಗಕ್ಕೆ ಸಲ್ಲದಬೋನ ಅಲ್ಲಿಯೇ ಸುರಿದು ಬನ್ನಿ ಮಾರಯ್ಯಾ.. ✍️ ಆಯ್ದಕ್ಕಿ ಲಕ್ಕಮ್ಮನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ#ಬಸವಾದಿ ಶರಣ ಶರಣೆಯರು#ವಚನಗಳು#//🌳ವಚನ ಸಾಹಿತ್ಯ 🌳//#ಬಸವಣ್ಣನವರ ವಚನಗಳು