ಕಾಯಕವೇ ಕೈಲಾಸ..
605 views
"ಒಲ್ಲೆನೆಂಬುದು ವೈರಾಗ್ಯ, ಒಲಿವೆನೆಂಬುದು ಕಾಯಗುಣ, ಆವ ಪದಾರ್ಥವಾದಡೇನು??? "ತಾನಿದ್ದೆಡೆಗೆ ಬಂದುದನು ಲಿಂಗಾರ್ಪಿತವ ಮಾಡಿ ಭೋಗಿಸುವುದೇ ಆಚಾರ, ಕೂಡಲಸಂಗಮದೇವನ ಒಲಿಸ ಬಂದ ಪ್ರಸಾದ ಕಾಯವನು ಕೆಡಿಸಲಾಗದು! ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು