ಕಾಯಕವೇ ಕೈಲಾಸ..
763 views
16 days ago
"ಅಯ್ಯಾ, ಎಳಗರು ತಾಯನರಸಿ ಬಳಲುವಂತೆ ನಾ ನಿಮ್ಮನರಸಿ ಬಳಲುತ್ತಿದ್ದೇನೆ. ಅಯ್ಯಾ, ನೀವೆನ್ನ ಮನಕ್ಕೆ ಪ್ರಸನ್ನವಾಗಿ ಕಾರುಣ್ಯವ ಮಾಡು. ಅಯ್ಯಾ, ನೀವೆನ್ನ ಮನಕ್ಕೆ ನೆಲೆವನೆಯಾಗಿ ಕಾರುಣ್ಯವ ಮಾಡು, ಕಾರುಣ್ಯವ ಮಾಡು. ನೀನಿನಿತು ಲೇಸನೀಯಯ್ಯಾ, ಅಂಬೇ ಅಂಬೇ ಕೂಡಲಸಂಗಮದೇವಾ.. ✍🏻 ವಿಶ್ವ ಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು