ಕಾಯಕವೇ ಕೈಲಾಸ..
584 views
ಓಡದಿರು, ಓಡದಿರು ನಿನ್ನ ಬೇಡುವಾತ ನಾನಲ್ಲ ಶಿವನೆ| ನೋಡುವೆನು ಕಣ್ಣ ತುಂಬ, ಆಡಿ ಪಾಡಿ ನಲಿದಾಡುವೆ|ಬೇಡೆನ್ನ ಕೂಡೆ ಮಾತಾಡಲಾಗದೆ, ಎಲೆ ಶಿವನೆ| ಕೂಡಲಸಂಗಮದೇವಾ, ನೀನಾಡಿಸುವ ಬೊಂಬೆ ನಾನು| ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು