"ಅಂಜಬೇಡ ಅಳುಕಬೇಡ; ಹೋದವರಾರು ಇದ್ದವರಾರು??? ಎಲೆ ಮರುಳೆ! "ಒಂದು ಮುಖದಲ್ಲಿಪ್ಪ ದೇವನೊಬ್ಬನೆ.. "ಹಲವು ಮುಖದಲ್ಲಿಪ್ಪ ದೇವನೊಬ್ಬನೆ.. "ನಾಮ ಹಲವಲ್ಲದೆ ಕಾರ್ಯ ಒಂದೇ ನೋಡಾ!ಮನದೊಳಗಣ ಘನವು ತನುವನಗಲುವುದೆ??? ಗುಹೇಶ್ವರ ಲಿಂಗದಲ್ಲಿ ವಿಯೋಗಕ್ಕೆ ತೆರಹಿಲ್ಲ ಕೇಳಾ ಸಂಗನಬಸವಣ್ಣಾ.. ✍️ ಶೂನ್ಯ ಪೀಠಾಧೀಶ ಅಲ್ಲಮಪ್ರಭುದೇವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏
#ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ