#✌️ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಬಳಗ✌️ ಸಂಸ್ಥಾನದ ಮಹಾರಾಜರು, ಗೌರವಾನ್ವಿತ ಮಾಜಿ ಸಂಸದರು, ಜನಾನುರಾಗಿಗಳು ಆಗಿದ್ದ ಶ್ರೀ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರಿಗೆ ಜನ್ಮದಿನದ ಗೌರವಪೂರ್ವಕ ನಮನಗಳು.
ನಾಡಿನ ಅಭಿವೃದ್ಧಿಯ ಬಗ್ಗೆ ಅಪಾರ ಕಾಳಜಿ, ಜನಪರ ಕಳಕಳಿ ಹೊಂದಿದ್ದ ಅವರು ಈ ನೆಲದ ಸಾಂಸ್ಕೃತಿಕ ಪರಂಪರೆಗೆ ಬಹುದೊಡ್ಡ ಕೊಡುಗೆ ನೀಡಿದ್ದರು. ಅವರ ಸರಳತೆ, ಸಜ್ಜನಿಕೆ, ರಾಷ್ಟ್ರಪ್ರೇಮ ನಮಗೆಲ್ಲರಿಗೂ ಮಾದರಿ. 🙏