ಕಾಯಕವೇ ಕೈಲಾಸ..
777 views
13 days ago
"ಹೊನ್ನಿನೊಳಗೊಂದೊರೆಯ, ಸೀರೆಯೊಳಗೊಂದೆಳೆಯ ಇಂದಿಂಗೆ ನಾಳಿಂಗೆ ಬೇಕೆಂದೆನಾದರೆ ನಿಮ್ಮಾಣೆ! ನಿಮ್ಮ ಪುರಾತರಾಣೆ. ನಿಮ್ಮ ಶರಣರಿಗಲ್ಲದೆ ಮತ್ತೊಂದನರಿಯೆ, ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ