ಕಾಯಕವೇ ಕೈಲಾಸ..
554 views
13 hours ago
"ಭಕ್ತ ಭಕ್ತನ ಮನೆಗೆ ಬಂದರೆ, ಭೃತ್ಯಾಚಾರವ ಮಾಡಬೇಕು: ಕರ್ತನಾಗಿ ಕಾಲ ತೊಳೆಯಿಸಿಕೊಂಡರೆ, ಹಿಂದೆ ಮಾಡಿದ ಭಕ್ತಿಗೆ ಹಾನಿ! ಲಕ್ಷಗಾವುದ ದಾರಿಯ ಹೋಗಿ ಭಕ್ತನು ಭಕ್ತನ ಕಾಂಬುದು ಸದಾಚಾರ; ಅಲ್ಲಿ ಕೂಡಿ ದಾಸೋಹವ ಮಾಡಿದರೆ ಕೂಡಿಕೊಂಬನು ನಮ್ಮ ಕೂಡಲಸಂಗಮದೇವನು.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ