ಕಾಯಕವೇ ಕೈಲಾಸ..
720 views
1 months ago
"ವನವೆಲ್ಲಾ ಕಲ್ಪತರು, ಗಿಡವೆಲ್ಲಾ ಮರುಜವಣಿ ಶಿಲೆಗಳೆಲ್ಲಾ ಪರುಷ, ನೆಲನೆಲ್ಲಾ ಅವಿಮುಕ್ತಿಕ್ಷೇತ್ರ ಜಲವೆಲ್ಲಾ ನಿರ್ಜರಾಮೃತ ಮೃಗವೆಲ್ಲಾ ಪುರುಷಾಮೃಗ ಎಡಹುವ ಹರಳೆಲ್ಲಾ ಚಿಂತಾಮಣಿ ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ್ತ ಬಂದು ಕದಳಿಯ ಬನವ ಕಂಡೆ ನಾನು.. ✍️ ಶರಣೆ ಅಕ್ಕಮಹಾದೇವಿಯವರ ವಚನ.. ಶರಣು ಶರಣಾರ್ಥಿಗಳು 🙏🏻 #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು