ಕಾಯಕವೇ ಕೈಲಾಸ..
1.3K views
"ಹರಿವ ಹಾವಿಂಗಂಜೆ, ಉರಿಯ ನಾಲಗೆಗಂಜೆ, ಸುರಗಿಯ ಮೊನೆಗಂಜೆ, ಒಂದಕ್ಕಂಜುವೆ, ಒಂದಕ್ಕಳುಕುವೆ ಪರಸ್ತ್ರೀ ಪರಧನವೆಂಬೀ ಜೂಬಿಂಗಂಜುವೆ. ಮುನ್ನಂಜದ ರಾವಳನೇ ವಿಧಿಯಾದ ! ಅಂಜುವೆನಯ್ಯಾ, ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು