ಕಾಯಕವೇ ಕೈಲಾಸ..
808 views
1 months ago
"ತತ್ವವನ್ನರಿದಿಹೇನೆಂದು ಮೃತ್ಯುವ ಕರೆಕೊಂಡೆನಯ್ಯ, ನಾನೆತ್ತ ಬಲ್ಲೆ ನಿಮ್ಮ ಶರಣರಂತುವನು??? ನಾನೆತ್ತ ಬಲ್ಲೆ ನಿಮ್ಮ ಪ್ರಮಥರಂತುವನು??? ಸರ್ವಾಪರಾಧಿ ನಾನು, ಎನ್ನ ಮನದ ಕೊನೆಯ ಸೂತಕ ಹಿಂಗದು, ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ