ಕಾಯಕವೇ ಕೈಲಾಸ..
537 views
"ಅರಿತು ಜನ್ಮವಾದವರಿಲ್ಲ ಸತ್ತು ಮರಳಿ ತೋರುವರಿಲ್ಲ. ದುರಭಿಮಾನವ ಹೊತ್ತು ಅಘಟಿತ ಘಟಿತವ ನುಡಿವಿರಿ. ಈ ದೇಹವಿಡಿದು ನುಡಿವ ಪ್ರಪಂಚಿಗಳನೇನೆಂಬೆ ಗುಹೇಶ್ವರಾ.. ✍️ ಶೂನ್ಯ ಪೀಠಾಧೀಶ ಅಲ್ಲಮಪ್ರಭು ದೇವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು