ಗೌಡ್ರು ಗೂಳಿ💪💪
635 views
7 days ago
#✌️ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಬಳಗ✌️ ಕೇಂದ್ರ ಸಚಿವರಾದ ಸನ್ಮಾನ್ಯ ಶ್ರೀ ಹೆಚ್ ಡಿ ಕುಮಾರಸ್ವಾಮಿ ರವರು, ನಾಳೆ ಬೆಳಿಗ್ಗೆ 9 ಗಂಟೆಗೆ ಪಾಂಡವಪುರ ಟೌನ್, ಟಿ ಎಸ್ ಛತ್ರ, ಜಕ್ಕನಹಳ್ಳಿ ಮಾರ್ಗವಾಗಿ ಮೇಲುಕೋಟೆಗೆ ಆಗಮಿಸಿ ಶ್ರೀ ಚೆಲುವ ನಾರಾಯಣಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸಲು ಆಗಮಿಸಲಿದ್ದಾರೆ. ಆದ್ದರಿಂದ ಜೆಡಿಎಸ್ - ಬಿಜೆಪಿ ಪಕ್ಷದ ಮುಖಂಡರುಗಳು ಕಾರ್ಯಕರ್ತರುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿಬೇಕಾಗಿ ವಿನಂತಿ.