ಕಾಯಕವೇ ಕೈಲಾಸ..
495 views
1 days ago
"ಹಾಲ ತೊರೆಗೆ ಬೆಲ್ಲದ ಕೆಸರು ಸಕ್ಕರೆಯ ಮಳಲು ತವರಾಜದ ನೊರೆ ತೆರೆಯಂತೆ ಆದ್ಯರ ವಚನವಿರಲು ಬೇರೆ ಬಾವಿಯ ತೋಡಿ ಉಪ್ಪನೀರನುಂಬವನ ವಿಧಿಯಂತೆ ಆಯಿತ್ತೆನ್ನ ಮತಿ ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು