ಕಾಯಕವೇ ಕೈಲಾಸ..
852 views
1 months ago
ಶ್ರೀ ಗುರು ಬಸವ ಲಿಂಗಾಯನಮಃ.. "ಅರಿಯಬಲ್ಲಡೆ ವಿರಕ್ತನೆಂಬೆನು. ಆಚಾರವನರಿದಡೆ ಅಭೇದ್ಯನೆಂಬೆನು. ಸ್ತುತಿ ನಿಂದೆಗೆ ಹೊರಗಾದಡೆ ಸುಮ್ಮಾನಿ ಎಂಬೆನು. ಘನತತ್ವವನರಿದು ಶಿಶು ಕಂಡ ಕನಸಿನಂತೆ ಇದ್ದಡೆ ಶಿವಜ್ಞಾನಿ ಎಂಬೆನಯ್ಯಾ ಅಮುಗೇಶ್ವರಾ.. ✍️ ಶರಣೆ ಅಮುಗೆ ರಾಯಮ್ಮ ನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು #ಬಸವಣ್ಣನವರ ವಚನಗಳು