ಕಾಯಕವೇ ಕೈಲಾಸ..
5.8K views
ಭಕ್ತಿಹೀನನ ದಾಸೋಹವ ಸದ್ಭಕ್ತರು ಸವಿಯರು| ಬೇವಿನ ಹಣ್ಣು ಕಾಗೆಗೆ ಇನಿದಲ್ಲದೆ ಕೋಗಿಲೆಗೆ ಮೆಲಬಾರದು! ಲಿಂಗಸಂಬಂಧವಿಲ್ಲದವರ ನುಡಿ! ಕೂಡಲಸಂಗನ ಶರಣರಿಗೆ ಸಮನಿಸದು| ✍️ ವಿಶ್ವಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ