ಅನಿಲ್ ಮಲ್ನಾಡ್
584 views
18 days ago
#🌸🙏 ಸಂಕಷ್ಟ ಚತುರ್ಥಿ 🙏🌸 ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಹಸಿರು ಕ್ರಾಂತಿಯ ಹರಿಕಾರರು, ಮಾಜಿ ಉಪ ಪ್ರಧಾನಮಂತ್ರಿಗಳಾದ ಡಾ. ಬಾಬು ಜಗಜೀವನ್ ರಾಮ್ ಅವರ ಜಯಂತಿಯಂದು ಗೌರವಪೂರ್ವಕ ನಮನಗಳು.ತಮ್ಮ ಜೀವನದುದ್ದಕ್ಕೂ ರೈತರು, ಕಾರ್ಮಿಕರು ಮತ್ತು ಅಂಚಿನಲ್ಲಿರುವ ಸಮುದಾಯಗಳ ಪರವಾಗಿ ಹೋರಾಡಿದ ಇವರು ಸದಾ ಸ್ಮರಣೀಯರು. ಇವರ ಸಾಧನೆಯನ್ನು ನಾವು ಸೋರಿಸೋಣ ಎಂದು ನಿಮ್ಮ ಸ್ನೇಹಿತ ಅನಿಲ್ ಮಲ್ನಾಡ್