Sadhguru Kannada
618 views
ಸ್ವೀಕರಿಸುವುದು ಹೇಗೆಂದು ಅರಿತಿರುವವರಿಗೆ ಜೀವನವು ಬಹಳ ಉದಾರವಾದುದು. ಯಾರು ಈ ಸ್ವೀಕೃತಿಯ ಪರಾಕಾಷ್ಠೆಯನ್ನು ತಲುಪುವರೋ ಅವರು ಧನ್ಯತೆಯನ್ನು ಅನುಭವಿಸುವರು. ಈ ಧನ್ಯಪೌರ್ಣಮಿಯಂದು, ಜೀವನದ ಉದಾರತೆಗೆ ನೀವು ತೆರೆದುಕೊಳ್ಳುವಂತಾಗಲಿ. #sadhguru #SadhguruKannada #ಸದ್ಗುರು #dailyquotes #Kannada