ಕಾಯಕವೇ ಕೈಲಾಸ..
738 views
ಶ್ರೀ ಗುರು ಬಸವ ಲಿಂಗಾಯ ನಮಃ.. "ಗರ್ವದಿಂದ ಮಾಡುವ ಭಕ್ತಿ ದ್ರವ್ಯದ ಕೇಡು; ನಡೆಯಿಲ್ಲದ ನುಡಿ ಅರಿವಿಂಗೆ ಹಾನಿ; ಕೊಡದೆ ತ್ಯಾಗಿ ಎನಿಸಿಕೊಂಬುದು ಮುಡಿಯಿಲ್ಲದ ಶೃಂಗಾರ; ದೃಢವಿಲ್ಲದ ಭಕ್ತಿ ಅಡಿ ಒಡೆದ ಕುಂಭದಲ್ಲಿ ಸುಜಲವ ತುಂಬಿದಂತೆ, ಮಾರಯ್ಯಪ್ರಿಯ ಅಮರೇಶ್ವರಲಿಂಗವ ಮುಟ್ಟದ ಭಕ್ತಿ.. ✍🏻 ಶರಣೆ ಆಯ್ದಕ್ಕಿ ಲಕ್ಕಮ್ಮತಾಯವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #ಬಸವಣ್ಣನವರ ವಚನಗಳು