ಬಿಎಸ್ಸಿ ಕ್ರಿಮಿನಾಲಜಿ ಓದುತ್ತಿದ್ದ ಕಾಸರಗೋಡಿನ ಹಿಂದೂ ಯುವತಿ ವಯನಾಡಿನ ಮುಸ್ಲಿಂ ಯುವಕನೊಂದಿಗೆ ಪರಾರಿ......!
ಮಂಗಳೂರು, ಫೆ.11: ಮುಕ್ಕ ಶ್ರೀನಿವಾಸ್ ಕಾಲೇಜಿನಲ್ಲಿ ಬಿಎಸ್ಸಿ ಕ್ರಿಮಿನಾಲಜಿ ಓದುತ್ತಿದ್ದ ಕಾಸರಗೋಡು ಮೂಲದ 22 ವರ್ಷದ ಯುವತಿ ಕೇರಳದ ವಯನಾಡು ಮೂಲದ ಯುವಕನೊಂದಿಗೆ ತೆರಳಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿ ಜೋಡಿಯನ್ನು ವಯನಾಡಿನಲ್ಲಿ ಪತ್ತೆಹಚ್ಚಿದ್ದಾರೆ.ಕಾಸರಗೋಡು ಜಿಲ್ಲೆಯ ಮಧೂರು ಸಮೀಪದ ಮೀಪುಗುರಿ ನಿವಾಸಿಯಾದ ಯುವತಿ ಕಳೆದ ಮೂರು ವರ್ಷಗಳಿಂದ ಮಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಈ ಬಾರಿ ಬಿಎಸ್ಸಿ ಪದವಿ ಪೂರ್ಣಗೊಳಿಸಿದ್ದರೂ, ಸುರತ್ಕಲ್ ಬಳಿಯ ಪೇಯಿಂಗ್ ಗೇಸ್ಟ್ (ಪಿಜಿ) ವಸತಿಯಲ್ಲಿ ತನ್ನ ಸಹಪಾಠಿಗಳೊಂದಿಗೆ ವಾಸವಾಗಿದ