ಕಾಯಕವೇ ಕೈಲಾಸ..
558 views
ಶ್ರೀ ಗುರು ಬಸವ ಲಿಂಗಾಯ ನಮಃ.. "ಕಂಗಳ ಮುಂದೆ ಕಂಡಂತೆ ಕಾಣಬಹುದೆ??? ಮನ ನೆನೆದಂತೆ ಆಡಬಹುದೆ??? ಕಂಡಕಂಡವರಲ್ಲಿ ಸಂಗವ ಮಾಡಬಹುದೆ??? ಅದು ಸ್ವಾನುಭಾವರಿಗೆ ಸಲ್ಲದ ಮತ. ಶಿವಪೂಜಕರಲ್ಲಿ ಶಿವಧ್ಯಾನಮೂರ್ತಿಗಳಲ್ಲಿ, ಶಿವಕಥಾಪ್ರಸಂಗಿಗಳಲ್ಲಿ, ಶಿವಾಧಿಕ್ಯವಲ್ಲದೆ ಪೆರತೊಂದನರಿಯದವರಲ್ಲಿ ತನು ಕರಗಿ, ಮನ ಸಲೆಸಂದು, ತ್ರಿವಿಧಪ್ರಸಾದದಲ್ಲಿ ಮಹಾಪ್ರಸಾದಿಯಾಗಿ ನಿಂದು ವ್ರತಾಂಗಕ್ಕೆ ಅಭಂಗ ಅವಿರಳನಾಗಿಪ್ಪ ಸದ್ಭಕ್ತನಂಗವೆ, ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದ ಸುಖ.. ✍🏻 ಶರಣೆ ಅಕ್ಕಮ್ಮ ನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು