ಕಾಯಕವೇ ಕೈಲಾಸ..
467 views
"ಕಾಣಿಯ ಲೋಭ ಕೋಟಿಯ ಲಾಭವ ಕೆಡಿಸಿದುದ ನಾನರಿಯೆನಯ್ಯಾ| ಭಕ್ತಿಯ ಕುಳವನರಿಯದೆ ಮತಿಗೆಟ್ಟ ಪರಿಯ ನಾನರಿಯೆನಯ್ಯಾ| ಕೂಡಲಸಂಗನ ಶರಣರ ಸಂಗದಿಂದ ಅರಿದಡೆ| ನಾನು ಬದುಕುವೆನಯ್ಯಾ| ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು