ಕಾಯಕವೇ ಕೈಲಾಸ..
538 views
"ನೀರ ಬೊಬ್ಬುಳಿಕೆಗೆ ಕಬ್ಬುನದ ಕಟ್ಟ ಕೊಟ್ಟು ಸುರಕ್ಷಿತವ ಮಾಡುವ ಭರವ ನೋಡಾ! ಮಹಾದಾನಿ ಕೂಡಲಸಂಗಮ ದೇವನ ಪೂಜಿಸಿ ಬದುಕುವೋ ಕಾಯವ ನಿಶ್ಚಯಿಸದೆ!.. ✍🏻ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು