ಕಾಯಕವೇ ಕೈಲಾಸ..
541 views
"ಹಾಲ ನೇಮ, ಹಾಲ ಕೆನೆಯ ನೇಮ: ಕೆನೆ ತಪ್ಪಿದ ಬಳಿಕ ಕಿಚ್ಚಡಿಯ ನೇಮ; ಬೆಣ್ಣೆಯ ನೇಮ, ಬೆಲ್ಲದ ನೇಮ! ಅಂಬಲಿಯ ನೇಮದವರನಾರನೂ ಕಾಣೆ; ಕೂಡಲಸಂಗನ ಶರಣರಲ್ಲಿ ಅಂಬಲಿಯ ನೇಮದಾತ ಮಾದಾರ ಚೆನ್ನಯ್ಯ.. ✍️ ವಿಶ್ವಗುರು ಬಸವಣ್ಣನವರ ವಚನ.. ಬಸವಣ್ಣನವರ ವಚನದ ತಾಡೋಲೆ.. 👇👇 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು #ಶರಣ ಸಾಹಿತ್ಯ