Sadhguru Kannada
905 views
15 hours ago
ಸದೃಢವಾದ ರಾಷ್ಟ್ರವನ್ನು ಕಟ್ಟಬೇಕಾದರೆ, ನಾವದನ್ನು ಸ್ಪಷ್ಟವಾದ ಮುನ್ನೋಟ, ಬಾಧ್ಯತೆ, ಮತ್ತು ಸರಿಯಾದ ಕ್ರಮ ಕೈಗೊಳ್ಳುವ ದಿಟ್ಟತನಗಳಿಂದ ಪೋಷಿಸಬೇಕು. ಭಾರತವು ಜಗತ್ತಿನ ಅತ್ಯಂತ ಚೈತನ್ಯಯುತ ರಾಷ್ಟ್ರವಾಗಿ ಬೆಳೆಯಬೇಕಾದರೆ ಅದಕ್ಕೆ ನಮ್ಮಲ್ಲಿ ಪ್ರತಿಯೊಬ್ಬರ ಕೊಡುಗೆಯೂ ಅಗತ್ಯ. #republicday #sadhguru #SadhguruKannada #dailyquotes #Kannada