"ಅಂಗದ ಮೇಲೆ ಲಿಂಗ ಸಾಹಿತ್ಯವಾದ ಬಳಿಕ ಸ್ಥಾವರದೈವಕ್ಕೆರಗಲಾಗದು. ತನ್ನ ಪುರುಷನ ಬಿಟ್ಟು ಅನ್ಯಪುರುಷನ ಸಂಗ ಸಲ್ಲುವುದೇ??? ಕರಸ್ಥಲದ ದೇವನಿದ್ದಂತೆ ಧರೆಯ ಮೇಲಣ ಪ್ರತಿಷ್ಟೆಗೆರಗಿದಡೆ ನರಕದಲ್ಲಿಕ್ಕುವ ನಮ್ಮ ಕೂಡಲಸಂಗಮದೇವ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ#ಬಸವಾದಿ ಶರಣ ಶರಣೆಯರು#ವಚನಗಳು#//🌳ವಚನ ಸಾಹಿತ್ಯ 🌳//#ಬಸವಣ್ಣನವರ ವಚನಗಳು