ಕಾಯಕವೇ ಕೈಲಾಸ..
640 views
"ಜನ್ಮ ಜನ್ಮಕ್ಕೆ ಹೋಗಲೀಯದೆ, 'ಸೋಹಂ' ಎಂದೆನಿಸದೆ, 'ದಾಸೋಹಂ' ಎಂದೆನಿಸಯ್ಯಾ. ಲಿಂಗಜಂಗಮದ ಪ್ರಸಾದವ ತೋರಿ ಬದುಕಿಸಯ್ಯಾ. ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು