ಅನಿಲ್ ಮಲ್ನಾಡ್
507 views
#✋ಶನಿವಾರದ ಶುಭಾಶಯ ಕಿತ್ತೂರು ರಾಜ್ಯ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪ್ರಪ್ರಥಮ ವೀರ ಮಹಿಳೆ ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರ್ತಿ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮಅವರ ಪುಣ್ಯಸ್ಮರಣೆಯಂದು ಭಾವಪೂರ್ಣ ಪ್ರಣಾಮಗಳು ತನ್ನ ಜನರ ಹಕ್ಕುಗಳಿಗಾಗಿ ಹೋರಾಡಿ ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಆಕೆಯ ಅವಿರತ ಹೋರಾಟವು ಮಾನವ ಚೇತನದ ಶಕ್ತಿಗೆ ಸಾಕ್ಷಿಯಾಗಿದೆ. ಎಂಬುದನ್ನು ನಾವೆಲ್ಲರೂ ಇಂದು ಸ್ಮರಿಸೋಣ ಎನ್ನುತ್ತಾ ನಿಮ್ಮ ಸ್ನೇಹಿತ ಅನಿಲ್ ಮಲ್ನಾಡ್