ಕಾಯಕವೇ ಕೈಲಾಸ..
821 views
"ಹಾವಿನ ಬಾಯ ಕಪ್ಪೆ ಹಸಿದು ಹಾರುವ ನೊಣಕ್ಕೆ ಆಸೆ ಮಾಡುವಂತೆ, ಶೂಲವನೇರುವ ಕಳ್ಳನು ಹಾಲು ತುಪ್ಪವ ಕುಡಿದು ಮೇಲೇಸು ಕಾಲ ಬದುಕುವನೋ??? ಕೆಡುವಡಲ ನಚ್ಚಿ, ಕಡು ಹುಸಿಯನೇ ಹುಸಿದು, ಒಡಲ ಹೊರೆವರ ಕೂಡಲಸಂಗಮದೇವ ನೊಯ್ಯನಲ್ಲ ಕಾಣಿರಣ್ಣ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ