ಕಾಯಕವೇ ಕೈಲಾಸ..
813 views
23 days ago
"ಕಂಡ ಭಕ್ತರಿಗೆ ಕೈಮುಗಿಯುವಾತನೆ ಭಕ್ತ, ಮೃದುವಚನವೆ ಸಕಲ ಜಪಂಗಳಯ್ಯಾ, ಮೃದುವಚನವೆ ಸಕಲ ತಪಂಗಳಯ್ಯಾ, ಸದುವಿನಯವೆ ಸದಾಶಿವನ ಒಲುಮೆಯಯ್ಯಾ. ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ