ಕಾಯಕವೇ ಕೈಲಾಸ..
567 views
ಶ್ರೀ ಗುರು ಬಸವ ಲಿಂಗಾಯ ನಮಃ.. "ಶಾಸ್ತ್ರವ ಹೇಳುವವರೊಂದು ಕೋಟಿ. ವೇದ ವೇದಾಂತವ ಹೇಳುವವರೊಂದು ಕೋಟಿ. ನ್ಯಾಯಾನ್ಯಾಯವ ಹೇಳುವವರೊಂದು ಕೋಟಿ. ಕಪಿಲಸಿದ್ಧಮಲ್ಲಿಕಾರ್ಜುನನ ಮಾಯಾ ಕೀಲವ ಹೇಳುವವರೊಬ್ಬರೂ ಇಲ್ಲ ಎಲ್ಲಾದರೂ.. ✍🏻 ಬಸವ ಯೋಗಿ ಸಿದ್ಧರಾಮೇಶ್ವರರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು