Asianet Suvarna News
404 views
Karnataka News Live: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಎಡವಟ್ಟು
ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಲಿಕಾಪ್ಟರ್ ನಿಗದಿತ ಸ್ಥಳ ಬಿಟ್ಟು ಬಿಜೆಪಿ ಶಾಸಕ ಮಾನಪ್ಪ ವಜ್ಜಲ್‌ಗಾಗಿ ನಿರ್ಮಿಸಲಾಗಿದ್ದ ಹೆಲಿಪ್ಯಾಡಿನಲ್ಲಿ ಲ್ಯಾಂಡಿಂಗ್ ಆಗಿ ಅಧಿಕಾರಿಗಳನ್ನು ಗಲಿಬಿಲಿ ಮಾಡಿದ ಘಟನೆ ಭಾನುವಾರ ಲಿಂಗಸುಗೂರಿನಲ್ಲಿ ಸಂಭವಿಸಿದೆ.ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ್ ಬಯ್ಯಾಪುರ ಪುತ್ರನ ವಿವಾಹದಲ್ಲಿ ಪಾಲ್ಗೊಳ್ಳಲು ಸಿಎಂ ಪ್ರಯಾಣಕ್ಕೆ ವಿಟಿ ಕಂಪನಿ ಹೆಲಿಕಾಪ್ಟರ್ ಕಾಯ್ದಿರಿಸಲಾಗಿತ್ತು. ಸಚಿವ ಸತೀಶ ಜಾರಕಿಹೊಳಿಗೂ ಇದೇ ಕಂಪನಿಯ ಒಂದೇ ಮಾದರಿಯ ಎರಡು ಪ್ರತ್ಯೇಕ ಹೆಲಿಕಾಪ್ಟರ್‌ಗಳನ್ನು ಕಾಯ್ದಿರಿಸಲಾಗಿತ್ತು. ಪಟ್ಟಣದ ಲಿಂಗಸುಗೂರು-ರಾಯಚೂರು ಮುಖ್ಯರಸ್ತೆ ಬದಿಯ ಖಾಸಗಿ ಜಮೀನಿನಲ್ಲಿ ಹೆಲ
Karnataka News Live: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಎಡವಟ್ಟು #ಕರ್ನಾಟಕ ರಾಜ್ಯ ಸುದ್ದಿ (karnataka state news)