Freaky Fishu
93.2K views
1 months ago
ರಾಜ್ಯ ಪ್ರಶಸ್ತಿ ವಿಜೇತನ ಯುವ ನಟ ಅಖಿಲ್ ವಿಶ್ವನಾಥ್ ಶವವಾಗಿ ಪತ್ತೆಯಾದ ಘಟನೆ ಕೇರಳದಲ್ಲಿ ನಡೆದಿದೆ. ಕೇರಳ ರಾಜ್ಯ ಸರ್ಕಾರದ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರ ಪಡೆಯುವ ಮೂಲಕ ಸಿನಿ ಪ್ರಿಯರಲ್ಲಿ ಭಾರಿ ಭರವಸೆ ಮೂಡಿಸಿದ್ದ ಯುವ ನಟ ತನ್ನ ಮನೆಯಲ್ಲೇ ಬದುಕು ಅಂತ್ಯಗೊಳಿಸಿದ್ದಾನೆ. ಘಟನೆಯಿಂದ ಮಲೆಯಾಳಂ ಸಿನಿಮಾ ಇಂಡಸ್ಟ್ರಿ ಆಘಾತಕ್ಕೊಳಗಾಗಿದೆ. ಕಠಿಣ ಪ್ರಯತ್ನದ ಮೂಲಕ ಸಿನಿಮಾ ಕ್ಷೇತ್ರದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದ ಅಖಿಲ್ ವಿಶ್ವನಾಥ್ ನಿಧನಕ್ಕೆ ಕೇರಳ ಜನ ಕಂಬನಿ ಮಿಡಿದಿದ್ದಾರೆ. ಇತ್ತ ಕುಟುಂಬದ ಪರಿಸ್ಥಿತಿ ಚಿಂತಾಜನಕವಾಗಿದೆ. #💔ಖ್ಯಾತ ಯುವ ನಟ ನಿಧನ 😭💔