ಕಾಯಕವೇ ಕೈಲಾಸ..
608 views
"ಗುರುವಿನಲ್ಲಿ ಸದಾಚಾರಿ, ಲಿಂಗದಲ್ಲಿ ಶಿವಾಚಾರಿ, ಜಂಗಮದಲ್ಲಿ ಸಮಯಾಚಾರಿ. ಪ್ರಸಾದದಲ್ಲಿ ಬ್ರಹ್ಮಾಚಾರಿ, ಆಚಾರದಲ್ಲಿ ವಿಚಾರಿ ಕೂಡಲಚೆನ್ನಸಂಗಾ ನಿಮ್ಮ ಶರಣ. ಇಂತೀ ತ್ರಿವಿಧಾಚಾರ ಸಂಬಂಧವಾದ ಬಳಿಕ ತನ್ನ ಶೀಲಕ್ಕೆ ಸಮಶೀಲವಾಗದವರ ಮನೆಯಲನುಸರಿಸಿ ನಡೆದಡೆ ಕೂಡಲಚೆನ್ನಸಂಗನ ಶರಣ, ಪೂರ್ವಾಚಾರ್ಯ ಸಂಗನಬಸವಣ್ಣ ಮೆಚ್ಚ ಕಾಣಿರಣ್ಣಾ"..! ✍️ ಚಿನ್ಮಯ ಜ್ಞಾನಿ ಚೆನ್ನಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ