"ಗುರುವಿನಲ್ಲಿ ಸದಾಚಾರಿ, ಲಿಂಗದಲ್ಲಿ ಶಿವಾಚಾರಿ, ಜಂಗಮದಲ್ಲಿ ಸಮಯಾಚಾರಿ. ಪ್ರಸಾದದಲ್ಲಿ ಬ್ರಹ್ಮಾಚಾರಿ, ಆಚಾರದಲ್ಲಿ ವಿಚಾರಿ ಕೂಡಲಚೆನ್ನಸಂಗಾ ನಿಮ್ಮ ಶರಣ. ಇಂತೀ ತ್ರಿವಿಧಾಚಾರ ಸಂಬಂಧವಾದ ಬಳಿಕ ತನ್ನ ಶೀಲಕ್ಕೆ ಸಮಶೀಲವಾಗದವರ ಮನೆಯಲನುಸರಿಸಿ ನಡೆದಡೆ ಕೂಡಲಚೆನ್ನಸಂಗನ ಶರಣ, ಪೂರ್ವಾಚಾರ್ಯ ಸಂಗನಬಸವಣ್ಣ ಮೆಚ್ಚ ಕಾಣಿರಣ್ಣಾ"..! ✍️ ಚಿನ್ಮಯ ಜ್ಞಾನಿ ಚೆನ್ನಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏
#ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ