ಕಾಯಕವೇ ಕೈಲಾಸ..
575 views
9 hours ago
"ಬ್ರಹ್ಮಪದವಿಯನೊಲ್ಲೆ, ವಿಷ್ಣುಪದವಿಯನೊಲ್ಲೆ, ರುದ್ರಪದವಿಯನೊಲ್ಲೆ. ನಾನು ಮತ್ತಾವ ಪದವಿಯನೊಲ್ಲೆನಯ್ಯಾ. ಕೂಡಲಸಂಗಮದೇವಾ, ನಿಮ್ಮ ಸದ್ಭಕ್ತರ ಪಾದವನರಿದಿಪ್ಪ ಮಹಾಪದವಿಯನೇ ಕರುಣಿಸಯ್ಯಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏🏻 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳//