ಕಾಯಕವೇ ಕೈಲಾಸ..
507 views
"ದೇವ ದೇವ ಮಹಾಪ್ರಸಾದ! ನಿಮ್ಮಡಿಗಳೆಂದಂತೆಯಲ್ಲದೆ ಎನಗೆ ಬೇರೆ ಸ್ವತಂತ್ರವುಂಟೆ??? ದರ್ಪಣದೊಳಗಣ ಪ್ರತಿಬಿಂಬವ ನೋಡುವ ಮುಖಕ್ಕೆ ಭಿನ್ನಭಾವವುಂಟೆ??? ಚರಿಸಿ ಬಪ್ಪ ಅನಂತ ಸುಳುಹಿನೊಳಗೆ ನೀನೊಬ್ಬನೆ, ನಿನ್ನೊಳಗೆ ಅನಂತ ಸುಳುಹು ಅಡಗಿದವು. ನಿಮಗೆ ಮಾಡಿದ ಸಯದಾನವ ನಿಮಗೆ ನೀಡುವೆನು, ಅವಧರಿಸಬೇಕಯ್ಯಾ, ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು