ಬಸವಣ್ಣನವರ ಇಷ್ಟಲಿಂಗವನ್ನು 12 ವರ್ಷಗಳ ಕಾಲ ಸಂಶೋಧನೆ ಮಾಡಿ ಸಾಕ್ಷಾತ್ಕಾರಗೊಂಡ ನಂತರ , ತಮ್ಮ ಅನುಭವವನ್ನು ವಚನದಲ್ಲಿ ಹಂಚಿಕೊಂಡಿದ್ದಾರೆ..
"ಎನ್ನ ಗತಿಮತಿ ನೀನೆ ಕಂಡಯ್ಯಾ.. "ಎನ್ನ ಗುರು ಪರಮಗುರು ನೀನೆ ಕಂಡಯ್ಯಾ.. "ಎನ್ನ ಅಂತರಂಗದ ಜ್ಯೋತಿ ನೀನೆ ಕಂಡಯ್ಯಾ.. "ಕೂಡಲಸಂಗಮದೇವಾ" ನೀನೆ ಎನಗೆ ಗುರು.. ನಾನೆ ನಿಮ್ಮ ಶಿಷ್ಯನೆಂಬುದ ನಿಮ್ಮ ಶರಣ ಸಿದ್ದರಾಮಯ್ಯ ದೇವರು ಬಲ್ಲರು.. ✍️ ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏
#ಬಸವಣ್ಣನವರ ವಚನಗಳು #ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳//