ಕಾಯಕವೇ ಕೈಲಾಸ..
531 views
9 hours ago
"ಭಕ್ತ ಭಕ್ತನ ಮನೆಗೆ ಬಂದಡೆ, ಭೃತ್ಯಾಚಾರವ ಮಾಡಬೇಕು. ಕರ್ತನಾಗಿ ಕಾಲ ತೊಳೆಸಿಕೊಂಡಡೆ ಹಿಂದೆ ಮಾಡಿದ ಭಕ್ತಿಗೆ ಹಾನಿ. ಲಕ್ಕಗಾವುದ ದಾರಿಯ ಹೋಗಿ ಭಕ್ತನು ಭಕ್ತನ ಕಾಂಬುದು ಸದಾಚಾರ. ಅಲ್ಲಿ ಕೂಡಿ ದಾಸೋಹವ ಮಾಡಿದಡೆ ಕೂಡಿಕೊಂಬನು ನಮ್ಮ ಕೂಡಲಸಂಗಯ್ಯ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏🏻 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ