#Sumalatha Ambareesh
ವಕ್ರತುಂಡ ಮಹಾಕಾಯ ಸೂರ್ಯಕೋಟಿ ಸಮಪ್ರಭ |
ನಿರ್ವಿಘ್ನಂ ಕುರು ಮೇ ದೇವ ಸರ್ವಕಾರ್ಯೇಷು ಸರ್ವದಾ ||
ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು.
ಬುದ್ಧಿ, ಸಿದ್ಧಿ ಮತ್ತು ಯಶಸ್ಸಿನ ದೇವರಾದ ಶ್ರೀ ಗಣೇಶನನ್ನು ಭಕ್ತಿಯಿಂದ ಪೂಜಿಸುವ ಮೂಲಕ, ನಮ್ಮ ಕಾರ್ಯಗಳೆಲ್ಲವೂ ಯಶಸ್ವಿಯಾಗಲಿ ಎಂದು ಪ್ರಾರ್ಥಿಸೋಣ.