SHARANU KOLI
2.2K views
1 months ago
#🚨ಹೊತ್ತಿ ಉರಿದ ಬಸ್, ಬೆಂಗಳೂರಿಗೆ ಬರುತ್ತಿದ್ದ 32 ಮಂದಿ ಸಜೀವ ದಹನ!🚨 ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸು ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಚಿನ್ನಟೆಕೂರು ಬಳಿ ಸಂಭವಿಸಿದ ಅಗ್ನಿ ದುರಂತದಲ್ಲಿ ಅನೇಕರು ಸಾವನ್ನಪ್ಪಿರುವ ಸುದ್ದಿ ದುಃಖಕರವಾಗಿದೆ. ಈ ದುರಂತದಲ್ಲಿ ಮೃತರಾದವರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ‌. ರಾಜ್ಯ ಸರ್ಕಾರದಿಂದ ಸ್ಥಳೀಯ ಆಡಳಿತಕ್ಕೆ ಅಗತ್ಯ ನೆರವು ನೀಡಲಿಯೆಂದು ವಿನಂತಿಸತ್ತೇನೆ.

More like this