ಅನುದಾನಿತ ಪಿಯು ಕಾಲೇಜು ನೌಕರರಿಗೆ ಸೇವಾ ಭದ್ರತೆ ನೀಡಿ:ಚಿತ್ರದುರ್ಗದಲ್ಲಿ ಮನವಿ ಸಲ್ಲಿಕೆ. -
ಚಿತ್ರದುರ್ಗ ನ. 26 ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಕರ್ನಾಟಕ ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರಿಗೆ ಆಂಧ್ರಪ್ರದೇಶ ಸರ್ಕಾರದ ಮಾದರಿಯಲ್ಲಿ ಸೇವಾ ಭದ್ರತೆ ನೀಡುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಿ ಜಿಲ್ಲಾಡಳಿತದ ಮೂಲಕ…